ಕಾಂಗ್ರೆಸ್‌ಗೆ ಮುಸ್ಲಿಂ ಸಂಘಟನೆಗಳ ‘ಮಹಾ ಎಚ್ಚರಿಕೆ’: "ನಾವು ಕೇವಲ ವೋಟ್ ಬ್ಯಾಂಕ್ ಅಲ್ಲ, ನಮ್ಮ ತಾಳ್ಮೆ ಪರೀಕ್ಷಿಸಬೇಡಿ!"

"ಹುದ್ದೆ ನೀಡುವುದು ನೀವು ಕೊಡುವ ಭಿಕ್ಷೆಯಲ್ಲ, ನಮ್ಮ ಹಕ್ಕು" - ದಾವಣಗೆರೆ ಉಪಚುನಾವಣೆ ಬೆಳವಣಿಗೆಗಳ ಬೆನ್ನಲ್ಲೇ ಕೈ ನಾಯಕರ ವಿರುದ್ಧ ಮುಸ್ಲಿಂ ಒಕ್ಕೂಟಗಳ ಜಂಟಿ ಆಕ್ರೋಶ!