ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಶಾಸಕಾಂಗ ಸಭೆಯಲ್ಲಿ 'ಕೈ' ಮುಖಂಡರ ರಣತಂತ್ರ: ಉಪಚುನಾವಣೆ ಗೆಲ್ಲುವುದು ಅನಿವಾರ್ಯ; ನಾಯಕರಿಗೆ ಸುರ್ಜೇವಾಲಾ ಟಾರ್ಗೆಟ್!

ನಾವು ಹಿಂದಿನ ಮೂರು ಉಪಚುನಾವಣೆಗಳನ್ನು ಗೆದ್ದಿದ್ದೇವೆ ಮತ್ತು ಈ ಎರಡೂ ಉಪಚುನಾವಣೆಗಳನ್ನು ಗೆಲ್ಲಲೇಬೇಕು ಎಂದು ಸುರ್ಜೇವಾಲಾ ಸೂಚಿಸಿದ್ದಾರೆ

ಫಿಲಡೆಲ್ಫಿಯಾದಲ್ಲಿ 'ಅಕ್ಕ' ರಜತ ಮಹೋತ್ಸವ: ಸಾಂಸ್ಕೃತಿಕ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕ!

ರಜತ ಮಹೋತ್ಸವ ಸಂಭ್ರಮವು ವಿಶ್ವದ ಕನ್ನಡಿಗರ ಏಕತೆಯ ಪ್ರತೀಕವಾಗಿದ್ದು, ಅಮೆರಿಕದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ

Winter Health Tips: ದಿನಕ್ಕೊಂದು ನೆಲ್ಲಿಕಾಯಿ ಸೇವಿಸಿ; ಅನಾರೋಗ್ಯಕ್ಕೆ ಹೇಳಿ bye.. bye

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು, ಇದು ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ

ನಿಮ್ಮ ಆಹಾರದಲ್ಲಿ ನಾರಿನಾಂಶ ಇದೆಯೇ? ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ...?

ಆರೋಗ್ಯಕರ ಜೀವನಶೈಲಿ ನಡೆಸಬೇಕೆಂದರೆ ಪ್ರೋಟೀನ್, ನ್ಯೂಟ್ರಿಷಿಯನ್ ಜೊತೆಗೆ ಫೈಬರ್ ಯುಕ್ತ ಆಹಾರ ಸೇವನೆ ಕೂಡ ಅತೀ ಮುಖ್ಯವಾಗುತ್ತದೆ

Love Mocktail 3 Movie Review: ತಂದೆ-ಮಗಳ ಬಾಂಧವ್ಯದ ಕತೆ ಹೇಳುವ ಲವ್ ಮಾಕ್ಟೇಲ್; ಹಾಸ್ಯ ಎಮೋಷನ್ ಗಳ ಕಾಕ್ಟೇಲ್; ಮೂರರಲ್ಲಿ ಇದುವೇ ಬೆಸ್ಟ್!

ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ಟೇಲ್ 3’ ಚಿತ್ರವು ತಂದೆ-ಮಗಳ ಭಾವನಾತ್ಮಕ ಕಥೆಯನ್ನು ಹೇಳುತ್ತದೆ; ಫ್ಯಾಮಿಲಿ ಎಂಟರ್ಟೈನರ್ ಆಗಿ ಮೆಚ್ಚುಗೆ ಪಡೆಯುತ್ತಿದೆ

ಲಂಚದ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಉಪ ಆಯುಕ್ತ: 6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ!

ಉದ್ಯಮಿಯ ದೂರಿನ ಮೇರೆಗೆ ಲೋಕಾಯುಕ್ತ ಕಾರ್ಯಾಚರಣೆ: ಭ್ರಷ್ಟ ಅಧಿಕಾರಿಗೆ ಬೇಡಿ ಬಿತ್ತು!

ಯೋಗೇಶ್ ಗೌಡ ಹತ್ಯೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ!

ಧಾರವಾಡ ಬಿಜೆಪಿ ನಾಯಕನ ಕೊಲೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ

ಕಾಂಗ್ರೆಸ್‌ಗೆ ಮುಸ್ಲಿಂ ಸಂಘಟನೆಗಳ ‘ಮಹಾ ಎಚ್ಚರಿಕೆ’: "ನಾವು ಕೇವಲ ವೋಟ್ ಬ್ಯಾಂಕ್ ಅಲ್ಲ, ನಮ್ಮ ತಾಳ್ಮೆ ಪರೀಕ್ಷಿಸಬೇಡಿ!"

"ಹುದ್ದೆ ನೀಡುವುದು ನೀವು ಕೊಡುವ ಭಿಕ್ಷೆಯಲ್ಲ, ನಮ್ಮ ಹಕ್ಕು" - ದಾವಣಗೆರೆ ಉಪಚುನಾವಣೆ ಬೆಳವಣಿಗೆಗಳ ಬೆನ್ನಲ್ಲೇ ಕೈ ನಾಯಕರ ವಿರುದ್ಧ ಮುಸ್ಲಿಂ ಒಕ್ಕೂಟಗಳ ಜಂಟಿ ಆಕ್ರೋಶ!

ರಾಜ್ಯಸಭೆಯ ಸಚಿವಾಲಯದ ಕಾರ್ಯದರ್ಶಿಯಾಗಿ ಕೋಲಾರದ ಕೆ.ಎಸ್. ಸೋಮಶೇಖರ್ ನೇಮಕ: ಈ ಸಾಧನೆ ಮಾಡಿದ ಕರುನಾಡಿನ ಮೊದಲ ಅಧಿಕಾರಿ!

ಶ್ರೀನಿವಾಸಪುರದ ಪುಟ್ಟ ಹಳ್ಳಿಯಿಂದ ಸಂಸತ್ತಿನ ಉನ್ನತ ಹುದ್ದೆಯವರೆಗೆ; ದೇವೇಗೌಡರ ಬೆಂಬಲ, ಹನುಮಂತಪ್ಪನವರ ಮಾರ್ಗದರ್ಶನ ಸ್ಮರಿಸಿದ ಸೋಮಶೇಖರ್

ನಟನಾದರೂ ತಪ್ಪದ ಜಾತಿ ತಾರತಮ್ಯದ ಬರೆ: 'ಪಂಚಾಯತ್' ಖ್ಯಾತಿಯ ವಿನೋದ್ ಸೂರ್ಯವಂಶಿ ಬಿಚ್ಚಿಟ್ಟ ಹಳ್ಳಿಯ ಕಹಿ ಸತ್ಯ!

​"ನಟನಾಗಿ ದೇಶವೇ ಗುರುತಿಸಿದರೂ, ಸ್ವಗ್ರಾಮದಲ್ಲಿ ನನಗಿನ್ನೂ ದೇವಸ್ಥಾನಕ್ಕೆ ಪ್ರವೇಶವಿಲ್ಲ": ಮನಕಲಕುವಂತಿದೆ ಸೂರ್ಯವಂಶಿ ಅವರ ಜಾತಿ ಸಂಘರ್ಷದ ಕಥೆ.